24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

ವೇಣೂರು: ಸರ್ಕಾರಿ ಹೈಸ್ಕೂಲ್ ವೇಣೂರು ಇಲ್ಲಿನ “9ನೇ ತರಗತಿಯ ವಿದ್ಯಾರ್ಥಿ ಪವನ್ ಅವರಿಗೆ ಮೂತ್ರಪಿಂಡ ಸಂಬಂಧಿತ ತೊಂದರೆ ಉಂಟಾಗಿದ್ದು ಅವರ ಚಿಕಿತ್ಸೆಗೆ ಸುಮಾರು 1.5 ರಿಂದ 2 ಲಕ್ಷ ರೂ. ವೆಚ್ಚವಾಗಲಿದ್ದು ಇವರಿಗೆ ವೇಣೂರು ಶಾಲಾ ಮಕ್ಕಳ ಪೋಷಕರು, ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಸೇರಿದಂತೆ ಸಂಗ್ರಹಿಸಿದ ರೂ.40 ಸಾವಿರ ಮೊತ್ತವನ್ನು ವಿದ್ಯಾರ್ಥಿಗೆ ಹಸ್ತಾಂತರಿಸಿ ಶೀಘ್ರವಾಗಿ ಗುಣಮುಖರಾಲೆಂದು ಪ್ರಾರ್ಥಿಸಿದರು.

Related posts

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya
error: Content is protected !!