September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

ಬೆಳ್ತಂಗಡಿ: ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕಂಬಳದ ಸಮಿತಿಯ ವತಿಯಿಂದ ಶಿಕ್ಷಣದ ಕ್ಷೇತ್ರದಲ್ಲಿ ಮಾಡಿದ ಅಪಾರವಾದ ಸಾಧನೆಯನ್ನು ಗುರುತಿಸಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಮನಾಥ ರೈ, ರಾಜ್ಯ ಕಂಬಳ ಸಮಿತಿಯ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ,ಬೆಳಪು, ಕಾರ್ಯದರ್ಶಿ ವಿಜಯಕುಮಾರ್‌ ಕಂಗಿನ ಮನೆ, ಕೋಶಾಧಿಕಾರಿ ಲೋಕೇಶ್ ಮಚೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಸತೀಶ್ ಕಾಶಿಪಟ್ಣ, ಪ್ರವೀಣ್‌ ಫೆರ್ನಾಂಡಿಸ್, ಮತ್ತು ಕಂಬಳದ ಅಧ್ಯಕ್ಷ ಸಂದೀಪ್ ಶೆಟ್ಟಿ ಹಾಗೂ ಕಂಬಳದ ಪದಾಧಿಕಾರಿಗಳಾದ ಶಶಿಧರ ಶೆಟ್ಟಿ ಕಲ್ಲಾಪು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಸಂಘಟನಾ ಕಾರ್ಯದರ್ಶಿ ಮಧುಸೂಧನ್ ಸಾಲ್ಯಾನ್, ಸುರೇಶ್ ಶೆಟ್ಟಿ ವಕೀಲರು, ಕಿರಣ್ ಕುಮಾ‌ರ್ ಮಂಜಿಲ, ವಸಂತ ಶೆಟ್ಟಿ ಕೆದಗೆ, ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!