July 23, 2026
ವರದಿ

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

ಬೆಳ್ತಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್‌ನ ಸಂಜೀವಿನಿ ಯೋಜನೆಯ ಲಿಂಗತ್ವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ (LCRP) ಸೌಮ್ಯ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಣ್ ಅವರೊಂದಿಗೆ ವೇದಿಕೆಯಲ್ಲಿ ಸಂವಾದ ನಡೆಸುವ ಅವಕಾಶ ಸೌಮ್ಯ ಅವರಿಗೆ ದೊರಕಿದೆ. ಗ್ರಾಮೀಣ ಮಹಿಳಾ ಶಕ್ತೀಕರಣ, ಮಕ್ಕಳ ರಕ್ಷಣೆ ಹಾಗೂ ಲಿಂಗಸಮಾನತೆ ಕುರಿತ ಜಾಗೃತಿ ಕಾರ್ಯಕ್ರಮಗಳಲ್ಲಿ ನೀಡಿದ ಸೇವೆ ಪರಿಗಣಿಸಿ ಈ ಗೌರವ ದೊರೆತಿದೆ.

Related posts

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya
error: Content is protected !!