September 6, 2026
ವರದಿ

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

ಬೆಳ್ತಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್‌ನ ಸಂಜೀವಿನಿ ಯೋಜನೆಯ ಲಿಂಗತ್ವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ (LCRP) ಸೌಮ್ಯ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಣ್ ಅವರೊಂದಿಗೆ ವೇದಿಕೆಯಲ್ಲಿ ಸಂವಾದ ನಡೆಸುವ ಅವಕಾಶ ಸೌಮ್ಯ ಅವರಿಗೆ ದೊರಕಿದೆ. ಗ್ರಾಮೀಣ ಮಹಿಳಾ ಶಕ್ತೀಕರಣ, ಮಕ್ಕಳ ರಕ್ಷಣೆ ಹಾಗೂ ಲಿಂಗಸಮಾನತೆ ಕುರಿತ ಜಾಗೃತಿ ಕಾರ್ಯಕ್ರಮಗಳಲ್ಲಿ ನೀಡಿದ ಸೇವೆ ಪರಿಗಣಿಸಿ ಈ ಗೌರವ ದೊರೆತಿದೆ.

Related posts

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya
error: Content is protected !!