38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

ಉಜಿರೆ: ಇಲ್ಲಿಯ ವಿದ್ಯಾನಗರ ನಿವಾಸಿ ಟೈಲರ್ ಗೋಪಾಲ ಆಚಾರ್ಯ ರವರ ಪತ್ನಿ ಗೀತಾ ಆಚಾರ್ಯ (52ವರ್ಷ) ರವರು ಅನಾರೋಗ್ಯದಿಂದ ನ.23ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತಿ ಗೋಪಾಲ ಆಚಾರ್ಯ, ಓರ್ವ ಪುತ್ರ ರಾಜೇಶ್ ಆಚಾರ್ಯ, ಓರ್ವೆ ಪುತ್ರಿ ರಜನಿ, ಸೊಸೆ ರಶ್ಮಿ, ಅಳಿಯ ರಕ್ಷಿತ್ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya
error: Content is protected !!