25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

ಉಜಿರೆ: ಇಲ್ಲಿಯ ವಿದ್ಯಾನಗರ ನಿವಾಸಿ ಟೈಲರ್ ಗೋಪಾಲ ಆಚಾರ್ಯ ರವರ ಪತ್ನಿ ಗೀತಾ ಆಚಾರ್ಯ (52ವರ್ಷ) ರವರು ಅನಾರೋಗ್ಯದಿಂದ ನ.23ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತಿ ಗೋಪಾಲ ಆಚಾರ್ಯ, ಓರ್ವ ಪುತ್ರ ರಾಜೇಶ್ ಆಚಾರ್ಯ, ಓರ್ವೆ ಪುತ್ರಿ ರಜನಿ, ಸೊಸೆ ರಶ್ಮಿ, ಅಳಿಯ ರಕ್ಷಿತ್ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya
error: Content is protected !!