September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಕುವೆಟ್ಟು: ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದರು, ಶಾಸಕರು ಮನವಿ ಸ್ಪಂದಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆಯಿತ್ತರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಪಾಡ್ಯರ್ , ಮಂಡಲ ಒಬಿಸಿ ಮೋರ್ಚಾಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಚಂದ್ರಹಾಸ ದಾಸ್, ಪಂಚಾಯತ್ ಸದಸ್ಯರಾದ ನಿತಿನ್ ಕುಮಾರ್, ಬೂತ್ ಅಧ್ಯಕ್ಷರಾದ ದಯಾನಂದ ಆಚಾರ್ಯ, ಕಾರ್ಯದರ್ಶಿ ಸುಮಿತ್ರ ಆಚಾರ್ಯ, ಕುವೆಟ್ಟು ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya
error: Content is protected !!