July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಕುವೆಟ್ಟು: ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದರು, ಶಾಸಕರು ಮನವಿ ಸ್ಪಂದಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆಯಿತ್ತರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಪಾಡ್ಯರ್ , ಮಂಡಲ ಒಬಿಸಿ ಮೋರ್ಚಾಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಚಂದ್ರಹಾಸ ದಾಸ್, ಪಂಚಾಯತ್ ಸದಸ್ಯರಾದ ನಿತಿನ್ ಕುಮಾರ್, ಬೂತ್ ಅಧ್ಯಕ್ಷರಾದ ದಯಾನಂದ ಆಚಾರ್ಯ, ಕಾರ್ಯದರ್ಶಿ ಸುಮಿತ್ರ ಆಚಾರ್ಯ, ಕುವೆಟ್ಟು ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಬೆದ್ರಬೆಟ್ಟು : ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya
error: Content is protected !!