25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ ಅರ್ಚನಾ. ಎಸ್, ಕೆ-ಸೆಟ್ 2025 ಪರೀಕ್ಷೆಯ ಪತ್ರಿಕೋದ್ಯಮ ವಿಷಯದಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

ನ. 2 ರಂದು ರಾಜ್ಯಾದ್ಯಂತ ಈ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ನಡೆದಿತ್ತು. ಇವರು ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮೂಲತಃ ಕಲ್ಲಡ್ಕದವರಾದ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.

Related posts

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya
error: Content is protected !!