23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಜಿ ಕೃಷ್ಣ ಬೆಳ್ತಂಗಡಿ ಇವರಿಗೆ ಕಟೀಲಿನಲ್ಲಿ “ಯುವ ರತ್ನ” ಪ್ರಶಸ್ತಿ ಪ್ರಧಾನ

.

ಬೆಂಗಳೂರಿನ ಜಾಗೃತಿ ಟ್ರಸ್ಟ್ ನವರು ಭಾನುವಾರ ಕಟೀಲು ಸರಸ್ವತಿ ಭವನದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ಜಾಹಿರಾತು ಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಯುವ ರತ್ನ” ಪ್ರಶಸ್ತಿ ನೀಡಿ ಗೌರವಿಸಿತು.


ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವ, ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಉಪ ಆಯುಕ್ತ ಮಂಜುನಾಥ್, ಕಿನ್ನಿಗೋಳಿಯ ಭುವನಭಿರಾಮ್ ಉಡುಪ, ಚಲನಚಿತ್ರ ಕಲಾವಿದರದ ಪ್ರಕಾಶ್ ತುಮಿನಾಡು, ಅವಿನಾಶ್ ಶೆಟ್ಟಿ, ಮಂಗಳೂರು ಸಾರಿಗೆ ಇಲಾಖೆಯ ಶ್ರೀಧರ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Related posts

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

Suddi Udaya
error: Content is protected !!