July 23, 2026
ಅಭಿನಂದನೆ

ಜಿ ಕೃಷ್ಣ ಬೆಳ್ತಂಗಡಿ ಇವರಿಗೆ ಕಟೀಲಿನಲ್ಲಿ “ಯುವ ರತ್ನ” ಪ್ರಶಸ್ತಿ ಪ್ರಧಾನ

.

ಬೆಂಗಳೂರಿನ ಜಾಗೃತಿ ಟ್ರಸ್ಟ್ ನವರು ಭಾನುವಾರ ಕಟೀಲು ಸರಸ್ವತಿ ಭವನದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ಜಾಹಿರಾತು ಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಯುವ ರತ್ನ” ಪ್ರಶಸ್ತಿ ನೀಡಿ ಗೌರವಿಸಿತು.


ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವ, ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಉಪ ಆಯುಕ್ತ ಮಂಜುನಾಥ್, ಕಿನ್ನಿಗೋಳಿಯ ಭುವನಭಿರಾಮ್ ಉಡುಪ, ಚಲನಚಿತ್ರ ಕಲಾವಿದರದ ಪ್ರಕಾಶ್ ತುಮಿನಾಡು, ಅವಿನಾಶ್ ಶೆಟ್ಟಿ, ಮಂಗಳೂರು ಸಾರಿಗೆ ಇಲಾಖೆಯ ಶ್ರೀಧರ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Related posts

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya
error: Content is protected !!