25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆ

ಜಿ ಕೃಷ್ಣ ಬೆಳ್ತಂಗಡಿ ಇವರಿಗೆ ಕಟೀಲಿನಲ್ಲಿ “ಯುವ ರತ್ನ” ಪ್ರಶಸ್ತಿ ಪ್ರಧಾನ

.

ಬೆಂಗಳೂರಿನ ಜಾಗೃತಿ ಟ್ರಸ್ಟ್ ನವರು ಭಾನುವಾರ ಕಟೀಲು ಸರಸ್ವತಿ ಭವನದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ಜಾಹಿರಾತು ಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಯುವ ರತ್ನ” ಪ್ರಶಸ್ತಿ ನೀಡಿ ಗೌರವಿಸಿತು.


ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವ, ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಉಪ ಆಯುಕ್ತ ಮಂಜುನಾಥ್, ಕಿನ್ನಿಗೋಳಿಯ ಭುವನಭಿರಾಮ್ ಉಡುಪ, ಚಲನಚಿತ್ರ ಕಲಾವಿದರದ ಪ್ರಕಾಶ್ ತುಮಿನಾಡು, ಅವಿನಾಶ್ ಶೆಟ್ಟಿ, ಮಂಗಳೂರು ಸಾರಿಗೆ ಇಲಾಖೆಯ ಶ್ರೀಧರ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Related posts

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya
error: Content is protected !!