23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

ಬೆಳ್ತಂಗಡಿ:ಕೇರಳದ ಪ್ರಸಿದ್ಧ ದೇವಸ್ಥಾನ ಮಡಾಯಿ ಕಾವು ತಿರುವರ್ಕಾಡು ಭಗವತಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ರವರು ಕೇರಳದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Related posts

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya
error: Content is protected !!