September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

ಬೆಳ್ತಂಗಡಿ:ಕೇರಳದ ಪ್ರಸಿದ್ಧ ದೇವಸ್ಥಾನ ಮಡಾಯಿ ಕಾವು ತಿರುವರ್ಕಾಡು ಭಗವತಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ರವರು ಕೇರಳದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!