23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ 4ನೇ ವಾರ್ಷಿಕ ಸಭೆ ನ.21 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಲೋಬೊ ಟವರ್ಸ್ ನಲ್ಲಿ ಜರಗಿತು.

ಅಧ್ಯಕ್ಷ ರೊನಾಲ್ಡ್ ಲೋಬೊರವರು ಪ್ರಾರ್ಥನೆ ಮೂಲಕ ಸಭೆಯನ್ನು ಪ್ರಾರಂಭಿಸಿ ಸ್ವಾಗತಿಸಿದರು. ಕಾರ್ಯದರ್ಶಿಗಳಾದ ಲ್ಯಾನ್ಸಿ ಪಿರೇರಾ ಒಂದು ವರ್ಷದಲ್ಲಿ ಸಂಘವು ನಡೆಸಿದಂತಹ ಕಾರ್ಯಕ್ರಮಗಳ ವಿವರಗಳನ್ನು ನೀಡಿದರು. ಖಜಾಂಚಿ ಸುನಿಲ್ ಶೆಣೈರವರು ಕಳೆದ ವರ್ಷದ ಖರ್ಚು ವೆಚ್ಚಗಳನ್ನು ಸಭೆಯ ಮುಂದಿಟ್ಟು, ಅನುಮೋದನೆ ಪಡೆದರು. ಸಂಘವನ್ನು ಇನ್ನಷ್ಟು ಬಲಪಡಿಸುವುದು, ಹೊಸ ಸದಸ್ಯರ ಸೇರ್ಪಡೆ, ತುರ್ತು ನಿಧಿ ಸ್ಥಾಪನೆ ಇವುಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸ್ಥಾಪಕ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ಜತೆ ಕಾರ್ಯದರ್ಶಿ ಯಶವಂತ ಪಟವರ್ಧನ್, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಶಶಿಧರ ಪೈಯವರ ಧನ್ಯವಾದವಿತ್ತರು.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!