22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು.

ಈ ವೇಳೆ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ ಅನುದಾನವನ್ನು ಮಿಸಲಿರಿಸುವುದಾಗಿ ಶಾಸಕರು ಸಂಪೂರ್ಣ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷ ಪದ್ಮ ಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುನೀಲ್ ಗೌಡ ಅನಾವು, ತಾಲೂಕು ಸಂಘದ ನಿರ್ದೇಶಕರುಗಳಾದ ಮಾಧವ ಗೌಡ, ದಿನೇಶ್ ಗೌಡ ಕೊಯ್ಯೂರು, ವಿ. ಜಿ ವಸಂತ್ ಗೌಡ ನಡ,ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ಗೌಡ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನಿತಿನ್ ಕಲ್ಮಂಜ, ಭರತ್ ಪುದುವೆಟ್ಟು, ಪ್ರದೀಪ್ ನಾಗಾಜೆ ನಾವೂರು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಬಂದಾರು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!