23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು.

ಈ ವೇಳೆ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ ಅನುದಾನವನ್ನು ಮಿಸಲಿರಿಸುವುದಾಗಿ ಶಾಸಕರು ಸಂಪೂರ್ಣ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷ ಪದ್ಮ ಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುನೀಲ್ ಗೌಡ ಅನಾವು, ತಾಲೂಕು ಸಂಘದ ನಿರ್ದೇಶಕರುಗಳಾದ ಮಾಧವ ಗೌಡ, ದಿನೇಶ್ ಗೌಡ ಕೊಯ್ಯೂರು, ವಿ. ಜಿ ವಸಂತ್ ಗೌಡ ನಡ,ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ಗೌಡ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನಿತಿನ್ ಕಲ್ಮಂಜ, ಭರತ್ ಪುದುವೆಟ್ಟು, ಪ್ರದೀಪ್ ನಾಗಾಜೆ ನಾವೂರು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಬಂದಾರು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya
error: Content is protected !!