September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು.

ಈ ವೇಳೆ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ ಅನುದಾನವನ್ನು ಮಿಸಲಿರಿಸುವುದಾಗಿ ಶಾಸಕರು ಸಂಪೂರ್ಣ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗೌರವಾಧ್ಯಕ್ಷ ಪದ್ಮ ಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುನೀಲ್ ಗೌಡ ಅನಾವು, ತಾಲೂಕು ಸಂಘದ ನಿರ್ದೇಶಕರುಗಳಾದ ಮಾಧವ ಗೌಡ, ದಿನೇಶ್ ಗೌಡ ಕೊಯ್ಯೂರು, ವಿ. ಜಿ ವಸಂತ್ ಗೌಡ ನಡ,ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ಗೌಡ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನಿತಿನ್ ಕಲ್ಮಂಜ, ಭರತ್ ಪುದುವೆಟ್ಟು, ಪ್ರದೀಪ್ ನಾಗಾಜೆ ನಾವೂರು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಬಂದಾರು ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya
error: Content is protected !!