22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ದ.ಕ. ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ , ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ , ಮಂಗಳೂರು ಸಂಸ್ಕೃತ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ರಾಮಕೃಷ್ಣ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಶ್ರೀ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯಶಾಸ್ತ್ರದ ಹಂಸಿನಿ ಭಿಡೆ ಇವರು ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ದ್ವಿತೀಯ ಕಲಾ ವಿದ್ಯಾರ್ಥಿನಿ ನಿಜ ಕುಲಾಲ್ ತೃತೀಯ ಬಹುಮಾನ ಪಡೆದರು.
ಬಹುಮಾನಿತರನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ಅಭಿನಂದಿಸಿದ್ದಾರೆ.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya
error: Content is protected !!