September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ. ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ , ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ ಅಭಿಯಾನ 2025 ಹಾಗೂ ಗೀತಾ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಭಗವದ್ಗೀತಾ ಸ್ಪರ್ಧೆಯು (ನ.23)ಮಂಗಳೂರಿನಲ್ಲಿ ನಡೆದಿದ್ದು

, ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ಉಜಿರೆ ವಿದ್ಯಾರ್ಥಿನಿ ಅದ್ವಿತಿ ರಾವ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya
error: Content is protected !!