September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮಲವಂತಿಗೆ :ಇಲ್ಲಿಯ ಪಾಮಾಜಿ ಪ್ರದೇಶದಲ್ಲಿ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇಲ್ಲದ್ದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಯ ಅಭಿವೃದ್ದಿಗೆ ಶಾಸಕ ಹರೀಶ್ ಪೂಂಜರವರು ಅನುದಾನವನ್ನು ಒದಗಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರು & ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಜೈನ್, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಶಕ್ತಿಕೇಂದ್ರ ಅಧ್ಯಕ್ಷ ಮದುಸೂದನ್, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya
error: Content is protected !!