September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷ ವಿನಯಚಂದ್ರ, ಶಕ್ತಿಕೇಂದ್ರ ಪ್ರಮುಖ್ ಸಚಿನ್ ಗೌಡ ,ಮಲವಂತಿಗೆ ಶಕ್ತಿ ಕೇಂದ್ರ ಪ್ರಮುಖ್ ಮಧುಸೂಧನ್, ಪಂಚಾಯತ್ ಸದಸ್ಯರು,ಜನಪ್ರತಿನಿದಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

Suddi Udaya
error: Content is protected !!