37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ಮುಂಡಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಲಿಂಗತ್ವ ಮತ್ತು ಆರೋಗ್ಯ ನೈರ್ಮಲ್ಯದ ಬಗ್ಗೆ ತಾಲೂಕು ಸಂಪನ್ಮೂಲ ವ್ಯಕ್ತಿಯಾದ ಶ್ರೀಕಲಾ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಅಮ್ಮಿ ಎ ಇವರು ಮಾಹಿತಿಯನ್ನು ನೀಡಿದರು.

ತರಬೇತಿ ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಹಾಗೂ ಎಮ್.ಬಿ.ಕೆ ಶ್ರೀಮತಿ ಮೀನಾ ಹಾಗೂ ಎಲ್.ಸಿಆರ್ ಪಿ ಪುಷ್ಪಾವತಿ ಮತ್ತು ಶಾಲಿನಿ, ಪಶುಸಖಿ ಶೋಭಾ ಹಾಜರಿದ್ದರು,. ಶಾಲಾ ಮುಖ್ಯೋಪಾಧ್ಯಾಯರು ಮಂಜುಳಾ, ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya
error: Content is protected !!