26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ಮುಂಡಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಲಿಂಗತ್ವ ಮತ್ತು ಆರೋಗ್ಯ ನೈರ್ಮಲ್ಯದ ಬಗ್ಗೆ ತಾಲೂಕು ಸಂಪನ್ಮೂಲ ವ್ಯಕ್ತಿಯಾದ ಶ್ರೀಕಲಾ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಅಮ್ಮಿ ಎ ಇವರು ಮಾಹಿತಿಯನ್ನು ನೀಡಿದರು.

ತರಬೇತಿ ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಹಾಗೂ ಎಮ್.ಬಿ.ಕೆ ಶ್ರೀಮತಿ ಮೀನಾ ಹಾಗೂ ಎಲ್.ಸಿಆರ್ ಪಿ ಪುಷ್ಪಾವತಿ ಮತ್ತು ಶಾಲಿನಿ, ಪಶುಸಖಿ ಶೋಭಾ ಹಾಜರಿದ್ದರು,. ಶಾಲಾ ಮುಖ್ಯೋಪಾಧ್ಯಾಯರು ಮಂಜುಳಾ, ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya
error: Content is protected !!