22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ಮಹೇಶ್ ತಾಯಿ ಅಗಲುವಿಕೆಯ ಬಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಹಾಗೂ ಪಂಚಾಯತ್ ಸದಸ್ಯರಾದ ಅರವಿಂದ್ ಲಾಯಿಲ, ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಕುಲಾಲ್, ಮಾಜಿ ಸದಸ್ಯೆ ವಸಂತಿ, ಇಂದಬೆಟ್ಟು ಶಕ್ತಿಕೇಂದ್ರ ಮಾಜಿ ಅಧ್ಯಕ್ಷ ಗಂಗಾಧರ್ ಪರಾರಿ ಸ್ಥಳೀಯರಾದ ಸಂತೋಷ್ ಉಪಸ್ಥಿತರಿದ್ದರು.

Related posts

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya
error: Content is protected !!