September 6, 2026
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

ಉಜಿರೆ : ಶಾಲಾ ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ ಕೊಕ್ಕಡ ವಲಯ ಮಟ್ಟದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.21 ರಂದು ನಡೆಯಿತು.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ದಿಶಿಕ ಶೆಟ್ಟಿ (ಕನ್ನಡ ಕಂಠಪಾಠ),ಯೋರವ್ ಜೆ  (ಇಂಗ್ಲಿಷ್ ಕಂಠಪಾಠ), ಜಿ.ಪಿ.ಯುಕ್ತ (ಭಕ್ತಿಗೀತೆ), ದ್ವಿತೀಯ ಸ್ಥಾನಗಳಿಸಿದವರು ಸಾತ್ವಿಕ್ ಎಂ ಆರ್ (ಸಂಸ್ಕೃತ ಪಠಣ), ಖುಷಿ ಆರ್ ಎನ್ (ದೇಶಭಕ್ತಿ ಗೀತೆ) ಹಿಬಾ ಫಾತಿಮಾ (ಅಭಿನಯ ಗೀತೆ), ಹೃಕೇಶ್ (ಚಿತ್ರಕಲೆ) ಪ್ರಣತಿ ಗೌಡ (ಕ್ಲೇ ಮಾಡಲಿಂಗ್).

 ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಪುಷ್ಟಿ (ಕವನ ವಾಚನ) ಸುಹಾನ್ (ಹಿಂದಿ ಕಂಠಪಾಠ) ರಿಶೀತ್ (ಕ್ಲೇ ಮಾಡಲಿಂಗ್) ಅಮೋಘ್ ಆರ್ ಶೆಟ್ಟಿ (ದೇಶಭಕ್ತಿ ಗೀತೆ) ದ್ವಿತೀಯ ಸ್ಥಾನ ಗಳಿಸಿದವರು ರಕ್ಷಾ ಪಂಡಿತ್ (ಭಕ್ತಿಗೀತೆ) ಆಕೃತಿ ರಾವ್ (ಸಂಸ್ಕೃತ ಪಠಣ) ನಂದನ್ (ಚಿತ್ರಕಲೆ)

 ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ರಿಷಲ್ ಫೆರ್ನಾಂಡಿಸ್ (ಇಂಗ್ಲಿಷ್ ಭಾಷಣ) ಸಾಕ್ಷಿ (ಹಿಂದಿ ಭಾಷಣ) ದ್ವಿತೀಯ ಸ್ಥಾನಗಳಿಸಿದವರು ಆದಿತಿ (ಭರತನಾಟ್ಯ) ಸೈಯದ್ ಸಭಾವುದ್ದೀನ್ (ಗಝಲ್) ಅಂಶಿಕ (ಕವನ ವಾಚನ) ಪ್ರಧಾನ್ ಋತ್ವಿಕ್ (ರಸಪ್ರಶ್ನೆ) ನವ್ಯಶ್ರೀ (ರಂಗೋಲಿ).

Related posts

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya
error: Content is protected !!