25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

ವೇಣೂರು: ಸರ್ಕಾರಿ ಹೈಸ್ಕೂಲ್ ವೇಣೂರು ಇಲ್ಲಿನ “9ನೇ ತರಗತಿಯ ವಿದ್ಯಾರ್ಥಿ ಪವನ್ ಅವರಿಗೆ ಮೂತ್ರಪಿಂಡ ಸಂಬಂಧಿತ ತೊಂದರೆ ಉಂಟಾಗಿದ್ದು ಅವರ ಚಿಕಿತ್ಸೆಗೆ ಸುಮಾರು 1.5 ರಿಂದ 2 ಲಕ್ಷ ರೂ. ವೆಚ್ಚವಾಗಲಿದ್ದು ಇವರಿಗೆ ವೇಣೂರು ಶಾಲಾ ಮಕ್ಕಳ ಪೋಷಕರು, ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಸೇರಿದಂತೆ ಸಂಗ್ರಹಿಸಿದ ರೂ.40 ಸಾವಿರ ಮೊತ್ತವನ್ನು ವಿದ್ಯಾರ್ಥಿಗೆ ಹಸ್ತಾಂತರಿಸಿ ಶೀಘ್ರವಾಗಿ ಗುಣಮುಖರಾಲೆಂದು ಪ್ರಾರ್ಥಿಸಿದರು.

Related posts

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya
error: Content is protected !!