38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

ಬೆಳ್ತಂಗಡಿ: ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕಂಬಳದ ಸಮಿತಿಯ ವತಿಯಿಂದ ಶಿಕ್ಷಣದ ಕ್ಷೇತ್ರದಲ್ಲಿ ಮಾಡಿದ ಅಪಾರವಾದ ಸಾಧನೆಯನ್ನು ಗುರುತಿಸಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಮನಾಥ ರೈ, ರಾಜ್ಯ ಕಂಬಳ ಸಮಿತಿಯ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ,ಬೆಳಪು, ಕಾರ್ಯದರ್ಶಿ ವಿಜಯಕುಮಾರ್‌ ಕಂಗಿನ ಮನೆ, ಕೋಶಾಧಿಕಾರಿ ಲೋಕೇಶ್ ಮಚೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಸತೀಶ್ ಕಾಶಿಪಟ್ಣ, ಪ್ರವೀಣ್‌ ಫೆರ್ನಾಂಡಿಸ್, ಮತ್ತು ಕಂಬಳದ ಅಧ್ಯಕ್ಷ ಸಂದೀಪ್ ಶೆಟ್ಟಿ ಹಾಗೂ ಕಂಬಳದ ಪದಾಧಿಕಾರಿಗಳಾದ ಶಶಿಧರ ಶೆಟ್ಟಿ ಕಲ್ಲಾಪು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಸಂಘಟನಾ ಕಾರ್ಯದರ್ಶಿ ಮಧುಸೂಧನ್ ಸಾಲ್ಯಾನ್, ಸುರೇಶ್ ಶೆಟ್ಟಿ ವಕೀಲರು, ಕಿರಣ್ ಕುಮಾ‌ರ್ ಮಂಜಿಲ, ವಸಂತ ಶೆಟ್ಟಿ ಕೆದಗೆ, ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya
error: Content is protected !!