22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿನ 3ನೇ ತರಗತಿ ವಿದ್ಯಾರ್ಥಿ ಕು.ಶ್ರಾವ್ಯ ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆಯಲ್ಲಿ ತಾಲೂಕಿನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುವುದು ಕುಂಭಶ್ರೀ ವಿದ್ಯಾ ಸಂಸ್ಥೆ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ,ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related posts

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya
error: Content is protected !!