25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

ಬೆಳ್ತಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್‌ನ ಸಂಜೀವಿನಿ ಯೋಜನೆಯ ಲಿಂಗತ್ವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ (LCRP) ಸೌಮ್ಯ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಣ್ ಅವರೊಂದಿಗೆ ವೇದಿಕೆಯಲ್ಲಿ ಸಂವಾದ ನಡೆಸುವ ಅವಕಾಶ ಸೌಮ್ಯ ಅವರಿಗೆ ದೊರಕಿದೆ. ಗ್ರಾಮೀಣ ಮಹಿಳಾ ಶಕ್ತೀಕರಣ, ಮಕ್ಕಳ ರಕ್ಷಣೆ ಹಾಗೂ ಲಿಂಗಸಮಾನತೆ ಕುರಿತ ಜಾಗೃತಿ ಕಾರ್ಯಕ್ರಮಗಳಲ್ಲಿ ನೀಡಿದ ಸೇವೆ ಪರಿಗಣಿಸಿ ಈ ಗೌರವ ದೊರೆತಿದೆ.

Related posts

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya
error: Content is protected !!