September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ.ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ, ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ ಅಭಿಯಾನ 2025 ಹಾಗೂ ಗೀತಾ ಜಯಂತಿ ಅಂಗವಾಗಿ ಮಂಗಳೂರಿನಲ್ಲಿ ನ.23 ರಂದು ನಡೆದ ಜಿಲ್ಲಾ ಮಟ್ಟದ ಭಗವದ್ಗೀತಾ

ಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಗೀತಾ ಕಂಠಪಾಠ ಸ್ಪರ್ಧೆಯಲ್ಲಿ 8ನೇ ತರಗತಿ ಸಾನ್ವಿ.ಎಸ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya
error: Content is protected !!