July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಕುವೆಟ್ಟು: ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದರು, ಶಾಸಕರು ಮನವಿ ಸ್ಪಂದಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆಯಿತ್ತರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಪಾಡ್ಯರ್ , ಮಂಡಲ ಒಬಿಸಿ ಮೋರ್ಚಾಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಚಂದ್ರಹಾಸ ದಾಸ್, ಪಂಚಾಯತ್ ಸದಸ್ಯರಾದ ನಿತಿನ್ ಕುಮಾರ್, ಬೂತ್ ಅಧ್ಯಕ್ಷರಾದ ದಯಾನಂದ ಆಚಾರ್ಯ, ಕಾರ್ಯದರ್ಶಿ ಸುಮಿತ್ರ ಆಚಾರ್ಯ, ಕುವೆಟ್ಟು ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya
error: Content is protected !!