27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವಿಭಾಗಿಯ ಮಟ್ಟದ ಜನಪದ

ಗೀತಗಾಯನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

Related posts

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya
error: Content is protected !!