September 6, 2026
ಅಭಿನಂದನೆ

ಜಿ ಕೃಷ್ಣ ಬೆಳ್ತಂಗಡಿ ಇವರಿಗೆ ಕಟೀಲಿನಲ್ಲಿ “ಯುವ ರತ್ನ” ಪ್ರಶಸ್ತಿ ಪ್ರಧಾನ

.

ಬೆಂಗಳೂರಿನ ಜಾಗೃತಿ ಟ್ರಸ್ಟ್ ನವರು ಭಾನುವಾರ ಕಟೀಲು ಸರಸ್ವತಿ ಭವನದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ಜಾಹಿರಾತು ಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಯುವ ರತ್ನ” ಪ್ರಶಸ್ತಿ ನೀಡಿ ಗೌರವಿಸಿತು.


ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವ, ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಉಪ ಆಯುಕ್ತ ಮಂಜುನಾಥ್, ಕಿನ್ನಿಗೋಳಿಯ ಭುವನಭಿರಾಮ್ ಉಡುಪ, ಚಲನಚಿತ್ರ ಕಲಾವಿದರದ ಪ್ರಕಾಶ್ ತುಮಿನಾಡು, ಅವಿನಾಶ್ ಶೆಟ್ಟಿ, ಮಂಗಳೂರು ಸಾರಿಗೆ ಇಲಾಖೆಯ ಶ್ರೀಧರ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Related posts

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ

Suddi Udaya

ಎಸ್‌ಎಸ್‌ಎಲ್‌ಸಿ ಶತಪ್ರತಿಶತ ಸಾಧನೆ ಮಾಡಿದ ಪ್ರಾಪ್ತಿ ಎಂ. ಗೌಡರಿಗೆ ಸನ್ಮಾನ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya
error: Content is protected !!