September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ 4ನೇ ವಾರ್ಷಿಕ ಸಭೆ ನ.21 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಲೋಬೊ ಟವರ್ಸ್ ನಲ್ಲಿ ಜರಗಿತು.

ಅಧ್ಯಕ್ಷ ರೊನಾಲ್ಡ್ ಲೋಬೊರವರು ಪ್ರಾರ್ಥನೆ ಮೂಲಕ ಸಭೆಯನ್ನು ಪ್ರಾರಂಭಿಸಿ ಸ್ವಾಗತಿಸಿದರು. ಕಾರ್ಯದರ್ಶಿಗಳಾದ ಲ್ಯಾನ್ಸಿ ಪಿರೇರಾ ಒಂದು ವರ್ಷದಲ್ಲಿ ಸಂಘವು ನಡೆಸಿದಂತಹ ಕಾರ್ಯಕ್ರಮಗಳ ವಿವರಗಳನ್ನು ನೀಡಿದರು. ಖಜಾಂಚಿ ಸುನಿಲ್ ಶೆಣೈರವರು ಕಳೆದ ವರ್ಷದ ಖರ್ಚು ವೆಚ್ಚಗಳನ್ನು ಸಭೆಯ ಮುಂದಿಟ್ಟು, ಅನುಮೋದನೆ ಪಡೆದರು. ಸಂಘವನ್ನು ಇನ್ನಷ್ಟು ಬಲಪಡಿಸುವುದು, ಹೊಸ ಸದಸ್ಯರ ಸೇರ್ಪಡೆ, ತುರ್ತು ನಿಧಿ ಸ್ಥಾಪನೆ ಇವುಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸ್ಥಾಪಕ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ಜತೆ ಕಾರ್ಯದರ್ಶಿ ಯಶವಂತ ಪಟವರ್ಧನ್, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಶಶಿಧರ ಪೈಯವರ ಧನ್ಯವಾದವಿತ್ತರು.

Related posts

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya
error: Content is protected !!