25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ. ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ , ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ ಅಭಿಯಾನ 2025 ಹಾಗೂ ಗೀತಾ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಭಗವದ್ಗೀತಾ ಸ್ಪರ್ಧೆಯು (ನ.23)ಮಂಗಳೂರಿನಲ್ಲಿ ನಡೆದಿದ್ದು

, ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ಉಜಿರೆ ವಿದ್ಯಾರ್ಥಿನಿ ಅದ್ವಿತಿ ರಾವ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya
error: Content is protected !!