23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮಲವಂತಿಗೆ :ಇಲ್ಲಿಯ ಪಾಮಾಜಿ ಪ್ರದೇಶದಲ್ಲಿ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇಲ್ಲದ್ದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಯ ಅಭಿವೃದ್ದಿಗೆ ಶಾಸಕ ಹರೀಶ್ ಪೂಂಜರವರು ಅನುದಾನವನ್ನು ಒದಗಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರು & ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಜೈನ್, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಶಕ್ತಿಕೇಂದ್ರ ಅಧ್ಯಕ್ಷ ಮದುಸೂದನ್, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya
error: Content is protected !!