23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷ ವಿನಯಚಂದ್ರ, ಶಕ್ತಿಕೇಂದ್ರ ಪ್ರಮುಖ್ ಸಚಿನ್ ಗೌಡ ,ಮಲವಂತಿಗೆ ಶಕ್ತಿ ಕೇಂದ್ರ ಪ್ರಮುಖ್ ಮಧುಸೂಧನ್, ಪಂಚಾಯತ್ ಸದಸ್ಯರು,ಜನಪ್ರತಿನಿದಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!