September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷ ವಿನಯಚಂದ್ರ, ಶಕ್ತಿಕೇಂದ್ರ ಪ್ರಮುಖ್ ಸಚಿನ್ ಗೌಡ ,ಮಲವಂತಿಗೆ ಶಕ್ತಿ ಕೇಂದ್ರ ಪ್ರಮುಖ್ ಮಧುಸೂಧನ್, ಪಂಚಾಯತ್ ಸದಸ್ಯರು,ಜನಪ್ರತಿನಿದಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya
error: Content is protected !!