25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ಮಹೇಶ್ ತಾಯಿ ಅಗಲುವಿಕೆಯ ಬಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಹಾಗೂ ಪಂಚಾಯತ್ ಸದಸ್ಯರಾದ ಅರವಿಂದ್ ಲಾಯಿಲ, ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಕುಲಾಲ್, ಮಾಜಿ ಸದಸ್ಯೆ ವಸಂತಿ, ಇಂದಬೆಟ್ಟು ಶಕ್ತಿಕೇಂದ್ರ ಮಾಜಿ ಅಧ್ಯಕ್ಷ ಗಂಗಾಧರ್ ಪರಾರಿ ಸ್ಥಳೀಯರಾದ ಸಂತೋಷ್ ಉಪಸ್ಥಿತರಿದ್ದರು.

Related posts

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!