September 6, 2026
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

ಉಜಿರೆ : ಶಾಲಾ ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ ಕೊಕ್ಕಡ ವಲಯ ಮಟ್ಟದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.21 ರಂದು ನಡೆಯಿತು.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ದಿಶಿಕ ಶೆಟ್ಟಿ (ಕನ್ನಡ ಕಂಠಪಾಠ),ಯೋರವ್ ಜೆ  (ಇಂಗ್ಲಿಷ್ ಕಂಠಪಾಠ), ಜಿ.ಪಿ.ಯುಕ್ತ (ಭಕ್ತಿಗೀತೆ), ದ್ವಿತೀಯ ಸ್ಥಾನಗಳಿಸಿದವರು ಸಾತ್ವಿಕ್ ಎಂ ಆರ್ (ಸಂಸ್ಕೃತ ಪಠಣ), ಖುಷಿ ಆರ್ ಎನ್ (ದೇಶಭಕ್ತಿ ಗೀತೆ) ಹಿಬಾ ಫಾತಿಮಾ (ಅಭಿನಯ ಗೀತೆ), ಹೃಕೇಶ್ (ಚಿತ್ರಕಲೆ) ಪ್ರಣತಿ ಗೌಡ (ಕ್ಲೇ ಮಾಡಲಿಂಗ್).

 ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಪುಷ್ಟಿ (ಕವನ ವಾಚನ) ಸುಹಾನ್ (ಹಿಂದಿ ಕಂಠಪಾಠ) ರಿಶೀತ್ (ಕ್ಲೇ ಮಾಡಲಿಂಗ್) ಅಮೋಘ್ ಆರ್ ಶೆಟ್ಟಿ (ದೇಶಭಕ್ತಿ ಗೀತೆ) ದ್ವಿತೀಯ ಸ್ಥಾನ ಗಳಿಸಿದವರು ರಕ್ಷಾ ಪಂಡಿತ್ (ಭಕ್ತಿಗೀತೆ) ಆಕೃತಿ ರಾವ್ (ಸಂಸ್ಕೃತ ಪಠಣ) ನಂದನ್ (ಚಿತ್ರಕಲೆ)

 ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ರಿಷಲ್ ಫೆರ್ನಾಂಡಿಸ್ (ಇಂಗ್ಲಿಷ್ ಭಾಷಣ) ಸಾಕ್ಷಿ (ಹಿಂದಿ ಭಾಷಣ) ದ್ವಿತೀಯ ಸ್ಥಾನಗಳಿಸಿದವರು ಆದಿತಿ (ಭರತನಾಟ್ಯ) ಸೈಯದ್ ಸಭಾವುದ್ದೀನ್ (ಗಝಲ್) ಅಂಶಿಕ (ಕವನ ವಾಚನ) ಪ್ರಧಾನ್ ಋತ್ವಿಕ್ (ರಸಪ್ರಶ್ನೆ) ನವ್ಯಶ್ರೀ (ರಂಗೋಲಿ).

Related posts

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿಗೆ ತೃತೀಯ ಸ್ಥಾನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya
error: Content is protected !!