23.7 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

ಉಜಿರೆ : ಶಾಲಾ ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ ಕೊಕ್ಕಡ ವಲಯ ಮಟ್ಟದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.21 ರಂದು ನಡೆಯಿತು.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ದಿಶಿಕ ಶೆಟ್ಟಿ (ಕನ್ನಡ ಕಂಠಪಾಠ),ಯೋರವ್ ಜೆ  (ಇಂಗ್ಲಿಷ್ ಕಂಠಪಾಠ), ಜಿ.ಪಿ.ಯುಕ್ತ (ಭಕ್ತಿಗೀತೆ), ದ್ವಿತೀಯ ಸ್ಥಾನಗಳಿಸಿದವರು ಸಾತ್ವಿಕ್ ಎಂ ಆರ್ (ಸಂಸ್ಕೃತ ಪಠಣ), ಖುಷಿ ಆರ್ ಎನ್ (ದೇಶಭಕ್ತಿ ಗೀತೆ) ಹಿಬಾ ಫಾತಿಮಾ (ಅಭಿನಯ ಗೀತೆ), ಹೃಕೇಶ್ (ಚಿತ್ರಕಲೆ) ಪ್ರಣತಿ ಗೌಡ (ಕ್ಲೇ ಮಾಡಲಿಂಗ್).

 ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಪುಷ್ಟಿ (ಕವನ ವಾಚನ) ಸುಹಾನ್ (ಹಿಂದಿ ಕಂಠಪಾಠ) ರಿಶೀತ್ (ಕ್ಲೇ ಮಾಡಲಿಂಗ್) ಅಮೋಘ್ ಆರ್ ಶೆಟ್ಟಿ (ದೇಶಭಕ್ತಿ ಗೀತೆ) ದ್ವಿತೀಯ ಸ್ಥಾನ ಗಳಿಸಿದವರು ರಕ್ಷಾ ಪಂಡಿತ್ (ಭಕ್ತಿಗೀತೆ) ಆಕೃತಿ ರಾವ್ (ಸಂಸ್ಕೃತ ಪಠಣ) ನಂದನ್ (ಚಿತ್ರಕಲೆ)

 ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ರಿಷಲ್ ಫೆರ್ನಾಂಡಿಸ್ (ಇಂಗ್ಲಿಷ್ ಭಾಷಣ) ಸಾಕ್ಷಿ (ಹಿಂದಿ ಭಾಷಣ) ದ್ವಿತೀಯ ಸ್ಥಾನಗಳಿಸಿದವರು ಆದಿತಿ (ಭರತನಾಟ್ಯ) ಸೈಯದ್ ಸಭಾವುದ್ದೀನ್ (ಗಝಲ್) ಅಂಶಿಕ (ಕವನ ವಾಚನ) ಪ್ರಧಾನ್ ಋತ್ವಿಕ್ (ರಸಪ್ರಶ್ನೆ) ನವ್ಯಶ್ರೀ (ರಂಗೋಲಿ).

Related posts

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya
error: Content is protected !!