25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

ಉಜಿರೆ : ಶಾಲಾ ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ ಕೊಕ್ಕಡ ವಲಯ ಮಟ್ಟದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.21 ರಂದು ನಡೆಯಿತು.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ದಿಶಿಕ ಶೆಟ್ಟಿ (ಕನ್ನಡ ಕಂಠಪಾಠ),ಯೋರವ್ ಜೆ  (ಇಂಗ್ಲಿಷ್ ಕಂಠಪಾಠ), ಜಿ.ಪಿ.ಯುಕ್ತ (ಭಕ್ತಿಗೀತೆ), ದ್ವಿತೀಯ ಸ್ಥಾನಗಳಿಸಿದವರು ಸಾತ್ವಿಕ್ ಎಂ ಆರ್ (ಸಂಸ್ಕೃತ ಪಠಣ), ಖುಷಿ ಆರ್ ಎನ್ (ದೇಶಭಕ್ತಿ ಗೀತೆ) ಹಿಬಾ ಫಾತಿಮಾ (ಅಭಿನಯ ಗೀತೆ), ಹೃಕೇಶ್ (ಚಿತ್ರಕಲೆ) ಪ್ರಣತಿ ಗೌಡ (ಕ್ಲೇ ಮಾಡಲಿಂಗ್).

 ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಪುಷ್ಟಿ (ಕವನ ವಾಚನ) ಸುಹಾನ್ (ಹಿಂದಿ ಕಂಠಪಾಠ) ರಿಶೀತ್ (ಕ್ಲೇ ಮಾಡಲಿಂಗ್) ಅಮೋಘ್ ಆರ್ ಶೆಟ್ಟಿ (ದೇಶಭಕ್ತಿ ಗೀತೆ) ದ್ವಿತೀಯ ಸ್ಥಾನ ಗಳಿಸಿದವರು ರಕ್ಷಾ ಪಂಡಿತ್ (ಭಕ್ತಿಗೀತೆ) ಆಕೃತಿ ರಾವ್ (ಸಂಸ್ಕೃತ ಪಠಣ) ನಂದನ್ (ಚಿತ್ರಕಲೆ)

 ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ರಿಷಲ್ ಫೆರ್ನಾಂಡಿಸ್ (ಇಂಗ್ಲಿಷ್ ಭಾಷಣ) ಸಾಕ್ಷಿ (ಹಿಂದಿ ಭಾಷಣ) ದ್ವಿತೀಯ ಸ್ಥಾನಗಳಿಸಿದವರು ಆದಿತಿ (ಭರತನಾಟ್ಯ) ಸೈಯದ್ ಸಭಾವುದ್ದೀನ್ (ಗಝಲ್) ಅಂಶಿಕ (ಕವನ ವಾಚನ) ಪ್ರಧಾನ್ ಋತ್ವಿಕ್ (ರಸಪ್ರಶ್ನೆ) ನವ್ಯಶ್ರೀ (ರಂಗೋಲಿ).

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya
error: Content is protected !!