July 23, 2026
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

ಉಜಿರೆ : ಶಾಲಾ ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ ಕೊಕ್ಕಡ ವಲಯ ಮಟ್ಟದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.21 ರಂದು ನಡೆಯಿತು.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ದಿಶಿಕ ಶೆಟ್ಟಿ (ಕನ್ನಡ ಕಂಠಪಾಠ),ಯೋರವ್ ಜೆ  (ಇಂಗ್ಲಿಷ್ ಕಂಠಪಾಠ), ಜಿ.ಪಿ.ಯುಕ್ತ (ಭಕ್ತಿಗೀತೆ), ದ್ವಿತೀಯ ಸ್ಥಾನಗಳಿಸಿದವರು ಸಾತ್ವಿಕ್ ಎಂ ಆರ್ (ಸಂಸ್ಕೃತ ಪಠಣ), ಖುಷಿ ಆರ್ ಎನ್ (ದೇಶಭಕ್ತಿ ಗೀತೆ) ಹಿಬಾ ಫಾತಿಮಾ (ಅಭಿನಯ ಗೀತೆ), ಹೃಕೇಶ್ (ಚಿತ್ರಕಲೆ) ಪ್ರಣತಿ ಗೌಡ (ಕ್ಲೇ ಮಾಡಲಿಂಗ್).

 ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಪುಷ್ಟಿ (ಕವನ ವಾಚನ) ಸುಹಾನ್ (ಹಿಂದಿ ಕಂಠಪಾಠ) ರಿಶೀತ್ (ಕ್ಲೇ ಮಾಡಲಿಂಗ್) ಅಮೋಘ್ ಆರ್ ಶೆಟ್ಟಿ (ದೇಶಭಕ್ತಿ ಗೀತೆ) ದ್ವಿತೀಯ ಸ್ಥಾನ ಗಳಿಸಿದವರು ರಕ್ಷಾ ಪಂಡಿತ್ (ಭಕ್ತಿಗೀತೆ) ಆಕೃತಿ ರಾವ್ (ಸಂಸ್ಕೃತ ಪಠಣ) ನಂದನ್ (ಚಿತ್ರಕಲೆ)

 ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ರಿಷಲ್ ಫೆರ್ನಾಂಡಿಸ್ (ಇಂಗ್ಲಿಷ್ ಭಾಷಣ) ಸಾಕ್ಷಿ (ಹಿಂದಿ ಭಾಷಣ) ದ್ವಿತೀಯ ಸ್ಥಾನಗಳಿಸಿದವರು ಆದಿತಿ (ಭರತನಾಟ್ಯ) ಸೈಯದ್ ಸಭಾವುದ್ದೀನ್ (ಗಝಲ್) ಅಂಶಿಕ (ಕವನ ವಾಚನ) ಪ್ರಧಾನ್ ಋತ್ವಿಕ್ (ರಸಪ್ರಶ್ನೆ) ನವ್ಯಶ್ರೀ (ರಂಗೋಲಿ).

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya
error: Content is protected !!