23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

ಬೆಳ್ತಂಗಡಿ: ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕಂಬಳದ ಸಮಿತಿಯ ವತಿಯಿಂದ ಶಿಕ್ಷಣದ ಕ್ಷೇತ್ರದಲ್ಲಿ ಮಾಡಿದ ಅಪಾರವಾದ ಸಾಧನೆಯನ್ನು ಗುರುತಿಸಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಮನಾಥ ರೈ, ರಾಜ್ಯ ಕಂಬಳ ಸಮಿತಿಯ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ,ಬೆಳಪು, ಕಾರ್ಯದರ್ಶಿ ವಿಜಯಕುಮಾರ್‌ ಕಂಗಿನ ಮನೆ, ಕೋಶಾಧಿಕಾರಿ ಲೋಕೇಶ್ ಮಚೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಸತೀಶ್ ಕಾಶಿಪಟ್ಣ, ಪ್ರವೀಣ್‌ ಫೆರ್ನಾಂಡಿಸ್, ಮತ್ತು ಕಂಬಳದ ಅಧ್ಯಕ್ಷ ಸಂದೀಪ್ ಶೆಟ್ಟಿ ಹಾಗೂ ಕಂಬಳದ ಪದಾಧಿಕಾರಿಗಳಾದ ಶಶಿಧರ ಶೆಟ್ಟಿ ಕಲ್ಲಾಪು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಸಂಘಟನಾ ಕಾರ್ಯದರ್ಶಿ ಮಧುಸೂಧನ್ ಸಾಲ್ಯಾನ್, ಸುರೇಶ್ ಶೆಟ್ಟಿ ವಕೀಲರು, ಕಿರಣ್ ಕುಮಾ‌ರ್ ಮಂಜಿಲ, ವಸಂತ ಶೆಟ್ಟಿ ಕೆದಗೆ, ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಸೋಮಂತಡ್ಕ ನಿವಾಸಿ ಮೇರಿ ಒ.ಎ. ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya
error: Content is protected !!