September 6, 2026
Uncategorized

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿನ 3ನೇ ತರಗತಿ ವಿದ್ಯಾರ್ಥಿ ಕು.ಶ್ರಾವ್ಯ ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆಯಲ್ಲಿ ತಾಲೂಕಿನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುವುದು ಕುಂಭಶ್ರೀ ವಿದ್ಯಾ ಸಂಸ್ಥೆ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ,ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related posts

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya
error: Content is protected !!