July 23, 2026
ವರದಿ

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

ಬೆಳ್ತಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್‌ನ ಸಂಜೀವಿನಿ ಯೋಜನೆಯ ಲಿಂಗತ್ವ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ (LCRP) ಸೌಮ್ಯ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಣ್ ಅವರೊಂದಿಗೆ ವೇದಿಕೆಯಲ್ಲಿ ಸಂವಾದ ನಡೆಸುವ ಅವಕಾಶ ಸೌಮ್ಯ ಅವರಿಗೆ ದೊರಕಿದೆ. ಗ್ರಾಮೀಣ ಮಹಿಳಾ ಶಕ್ತೀಕರಣ, ಮಕ್ಕಳ ರಕ್ಷಣೆ ಹಾಗೂ ಲಿಂಗಸಮಾನತೆ ಕುರಿತ ಜಾಗೃತಿ ಕಾರ್ಯಕ್ರಮಗಳಲ್ಲಿ ನೀಡಿದ ಸೇವೆ ಪರಿಗಣಿಸಿ ಈ ಗೌರವ ದೊರೆತಿದೆ.

Related posts

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya
error: Content is protected !!