25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

ಬೆಳ್ತಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 2026 ರ ಹೊಸ ಕ್ಯಾಲೆಂಡರ್ ಇದರ ಬಿಡುಗಡೆಯು ನ. 25ರಂದು ಸೊಸೈಟಿಯಲ್ಲೊ ನಡೆಯಿತು.

ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆಯವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ ನಮ್ಮ‌ ಸೊಸೈಟಿಯು ಸಹಕಾರಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಸಾಲ ಸೌಲಭ್ಯ, ತರಭೇತಿ ಕಾರ್ಯಗಾರ, ರೈತಾಪಿ ವರ್ಗದವರಿಗೆ ಗುಣಮಟ್ಟದ ಸೇವೆ, ಬೆಳೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದು ಕ್ಯಾಲೆಂಡರ್ ಕೂಡ ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸಿಇಓ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ದೇಜಪ್ಪ ಪೂಜಾರಿ, ವಿಶ್ವನಾಥ ಹೊಳ್ಳ, ದಿನೇಶ್ ಪಿಕೆ, ಹೇಮಂತ್ ಪೂಜಾರಿ ,ಕೊರಗಪ್ಪ,ಸುಂದರಿ, ಧರ್ಣಪ್ಪ ,ಮಮತಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya
error: Content is protected !!