23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆ ಆಯೋಜಿಸಿದ್ದ ಬೆಳ್ಳಿ ಹಬ್ಬದ ಪ್ರಯುಕ್ತ ನಡೆದ ಅಂತರ ಶಾಲಾ ಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಉಜಿರೆ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

9ನೇ ತರಗತಿಯ ವಿದ್ಯಾರ್ಥಿಗಳಾದ ತನ್ಮಯ ಕೃಷ್ಣ ಮತ್ತು ಸಮರ್ಥ ಭಟ್ ಅವರು ಪ್ರದರ್ಶಿಸಿದ ವಿಜ್ಞಾನ ಮಾದರಿಗೆ ತೃತೀಯ ಬಹುಮಾನ ಲಭಿಸಿದೆ.

ಅದೇ ರೀತಿ, ಫ್ಲಾಶ್ ಫನ್ ಕಾರ್ಯಕ್ರಮದಲ್ಲಿ 9ನೇ ತರಗತಿಯ ಅಕ್ಷರ ಹಳೆಮನೆ ಹಾಗೂ 10ನೇ ತರಗತಿಯ ಜ್ಞಾನ್ ಭಾಗವಹಿಸಿ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.

ಈ ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕಿ ಶೋಭಾ ಎಸ್. ಅವರು ಮಾರ್ಗದರ್ಶನ ನೀಡಿದ್ದಾರೆ.

Related posts

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya
error: Content is protected !!