32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ: ಕೆಲಸಕ್ಕೆಂದು ಮನೆಯಿಂದ ಹೊರಟು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ ಯಾಗಿರುವ ಘಟನೆ ನ.24ರಂದು ಬೆಳಾಲಿನಲ್ಲಿ ನಡೆದಿದೆ.

ತಾಯಿ ಗುಲಾಬಿ ರವರ ರವರ ದೂರಿನಂತೆ. ಬೆಳಾಲು ನಿವಾಸಿ ಸವಿತಾ (25 ವರ್ಷ), ಎಂಬವರು ಸುಮಾರು 7 ವರ್ಷಗಳಿಂದ ಉಜಿರೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಿಕೊಂಡಿದ್ದವರು ಎಂದಿನಂತೆ ನ.24 ರಂದು ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ಹೋದವರು ಕೆಲಸಕ್ಕೂ ಹೋಗದೇ ಇದ್ದು ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಪ್ ಆಗಿರುತ್ತದೆ. ಕಾಣೆಯಾದವರನ್ನು ಎಲ್ಲಾ ಕಡೆ ಹುಡುಕಾಡಿದಲ್ಲಿ ಇಲ್ಲಿತನಕ ಕೆಲಸಕ್ಕೂ ಹೋಗದೇ ಮನೆಗೂ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು , ಯುವತಿಯ ಬಗ್ಗೆ ಎಲ್ಲಿಯಾದರೂ ತಿಳಿದುಬಂದಲ್ಲಿ 08256232093 ಸಂಪರ್ಕಿಸುವಂತೆ ಧರ್ಮಸ್ಥಳ ಪೊಲೀಸರು ತಿಳಿಸಿದ್ದಾರೆ.

Related posts

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya
error: Content is protected !!